Webdunia - Bharat's app for daily news and videos

Install App

ಎಕ್ಸಿಟ್ ಪೋಲ್ ಫಲಿತಾಂಶವೇ ಬರುತ್ತಿದೆ: ನಾರಾಯಣಸ್ವಾಮಿ

Webdunia
ಗುರುವಾರ, 10 ಮಾರ್ಚ್ 2022 (12:19 IST)
ಶಿವಮೊಗ್ಗ :  ಅಭಿವೃದ್ಧಿ ಹಾಗು ಪ್ರಾಮಾಣಿಕತೆಯನ್ನು ಜನ ಮೆಚ್ಚಿಕೊಳ್ಳುವುದಿಲ್ಲವೆನೋ, ಚುನಾವಣೆಯಲ್ಲಿ ಜಾತಿಯೇ ಪ್ರಾಮುಖ್ಯತೆ ವಹಿಸುತ್ತದೆ ಎಂದುಕೊಂಡಿದ್ದೆ.

ಆದರೆ ಎಕ್ಸಿಟ್ ಪೋಲ್ ಹೇಳಿದ ರೀತಿಯಲ್ಲಿಯೇ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಗೂಂಡಾಗಿರಿಯನ್ನು ದಮನಗೊಳಿಸಿದ್ದಾರೆ. ಅಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ ರಾಜ್ಯಕ್ಕೆ ವಿಶೇಷ ಆಸಕ್ತಿ ಹಾಗೂ ಅಭಿವೃದ್ಧಿ ಮಾಡಿರುವುದಕ್ಕೆ ಜನತೆ ಮತ ಹಾಕಿದ್ದಾರೆ ಎಂದರು. 

ನೂರಕ್ಕೆ ನೂರರಷ್ಟು ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಗೆಲ್ಲುತ್ತೇವೆ. ಗೋವಾದಲ್ಲಿ ಸ್ವಲ್ಪಮಟ್ಟಿಗೆ ಫಲಿತಾಂಶ ಏರಿಳಿತ ಕಾಣುತ್ತಿದೆ. ಹಾಗಂತ ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅನಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments