ಎಕ್ಸಿಟ್ ಪೋಲ್ ಫಲಿತಾಂಶವೇ ಬರುತ್ತಿದೆ: ನಾರಾಯಣಸ್ವಾಮಿ

Webdunia
ಗುರುವಾರ, 10 ಮಾರ್ಚ್ 2022 (12:19 IST)
ಶಿವಮೊಗ್ಗ :  ಅಭಿವೃದ್ಧಿ ಹಾಗು ಪ್ರಾಮಾಣಿಕತೆಯನ್ನು ಜನ ಮೆಚ್ಚಿಕೊಳ್ಳುವುದಿಲ್ಲವೆನೋ, ಚುನಾವಣೆಯಲ್ಲಿ ಜಾತಿಯೇ ಪ್ರಾಮುಖ್ಯತೆ ವಹಿಸುತ್ತದೆ ಎಂದುಕೊಂಡಿದ್ದೆ.

ಆದರೆ ಎಕ್ಸಿಟ್ ಪೋಲ್ ಹೇಳಿದ ರೀತಿಯಲ್ಲಿಯೇ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಗೂಂಡಾಗಿರಿಯನ್ನು ದಮನಗೊಳಿಸಿದ್ದಾರೆ. ಅಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ ರಾಜ್ಯಕ್ಕೆ ವಿಶೇಷ ಆಸಕ್ತಿ ಹಾಗೂ ಅಭಿವೃದ್ಧಿ ಮಾಡಿರುವುದಕ್ಕೆ ಜನತೆ ಮತ ಹಾಕಿದ್ದಾರೆ ಎಂದರು. 

ನೂರಕ್ಕೆ ನೂರರಷ್ಟು ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಗೆಲ್ಲುತ್ತೇವೆ. ಗೋವಾದಲ್ಲಿ ಸ್ವಲ್ಪಮಟ್ಟಿಗೆ ಫಲಿತಾಂಶ ಏರಿಳಿತ ಕಾಣುತ್ತಿದೆ. ಹಾಗಂತ ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅನಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ತೇವೆ: ಬಿ ಶ್ರೀರಾಮುಲು

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments