ಅಧಿವೇಶನ ಅವಧಿ ವಿಸ್ತರಣೆ ಆಗುತ್ತಾ?

Webdunia
ಬುಧವಾರ, 22 ಡಿಸೆಂಬರ್ 2021 (20:50 IST)
ಬೆಳಗಾವಿ : ಮುಂಬರುವ ದಿನಗಳಲ್ಲಿ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಸೇರಿದಂತೆ ಅಧಿವೇಶನ ಕಲಾಪದ ಅವಧಿಯನ್ನು ಹೆಚ್ಚಿಗೆ ನಿಗದಿಪಡಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ಇದರಿಂದ ಸದನದಲ್ಲಿ ಹೆಚ್ಚಿನ ಸಮಯ ಅರ್ಥಪೂರ್ಣ ಚರ್ಚೆ ನಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಅವರು ಸದನ ಮತ್ತಷ್ಟು ಅರ್ಥಪೂರ್ಣವಾಗಿ ನಡೆಯಬೇಕೆನ್ನುವ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸದನದ ಅಧಿವೇಶನದಲ್ಲಿ ನಿಗದಿಪಡಿಸಿರುವ ನಿಯಮಾವಳಿಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆ ಬರುವುದಿಲ್ಲ. ಎರಡೂ ಸದನಕ್ಕೆ ಒಂದು ಪರಂಪರೆ ಇದೆ. ವಿಷಯಗಳನ್ನು ಚರ್ಚಿಸಲು ರೀತಿ ನೀತಿ ಇದೆ ಎಂದರು. ರೂಲ್ಸ್ ಬುಕ್ ಇದೆ. ಅದರಂತೆ ನಾವು ನಡೆದುಕೊಳ್ಳಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

ಮುಂದಿನ ಸುದ್ದಿ
Show comments