Webdunia - Bharat's app for daily news and videos

Install App

ಒಣದ್ರಾಕ್ಷಿ ಬೆಲೆ ಕುಸಿತದಿಂದ ರೈತ ಕಂಗಾಲು!

Webdunia
ಸೋಮವಾರ, 28 ಮಾರ್ಚ್ 2022 (08:48 IST)
ಹೊಸ ವರ್ಷದ ನಂತರದಲ್ಲಿನ ಶಿವರಾತ್ರಿ, ಯುಗಾದಿ ಹಬ್ಬಗಳಿಗೆ ಹೆಚ್ಚಿನ ದರ ಸಿಗಬಹುದೆಂಬ ನಿರೀಕ್ಷೆ ಹೊತ್ತು ಮೂರ್ನಾಲ್ಕು ತಿಂಗಳು ಕಾದು ಕುಳಿತರೂ ಬೆಲೆ ಏರಿಕೆ ಕಾಣದೇ ಒಣದ್ರಾಕ್ಷಿ ದರ ಕುಸಿತ ಕಂಡಿದೆ.

ಇದರಿಂದಾಗಿ ಬೆಳೆಗಾರನಿಗೆ ಒಣದ್ರಾಕ್ಷಿ ಹುಳಿಯಾಗಿದೆ. ಒಣದ್ರಾಕ್ಷಿ ಬೆಲೆ ಏಕಾಏಕಿ ಕುಸಿತ ಕಂಡು ಕೆಜಿಗೆ .50 ರಿಂದ .60 ಗಳವರೆಗೆ ಕಡಿಮೆಯಾಗಿದೆ.

ದ್ರಾಕ್ಷಿ ಬೆಳೆದ ಬೆಳೆಗಾರರಲ್ಲಿ ಮೊಗದಲ್ಲಿ ಆತಂಕ ಮೂಡುವಂತೆ ಮಾಡಿದೆ. ಮಾಚ್ರ್ ಮೊದಲ ವಾರದವರೆಗೂ ಪ್ರತಿ ಕೆಜಿಗೆ .200 ಇದ್ದ ಒಣದ್ರಾಕ್ಷಿ ದಿಢೀರನೆ .130 ರಿಂದ .150 ಗಳವರೆಗೆ ಇಳಿಕೆ ಕಂಡಿದೆ.

ಈ ಹಿಂದಿನ ಕಹಿ ಅನುಭವದಿಂದಾಗಿ ತಾಲೂಕಿನ ಜಗದಾಳ ಗ್ರಾಮವೊಂದರಲ್ಲಿಯೇ ಸುಮಾರು 300 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದು, 500 ಟನ್ಗಳಷ್ಟುಉತ್ಪಾದನೆ ಮಾಡುತ್ತಿದ್ದರು ರೈತರು. ಆದರೀಗ 75 ಟನ್ಗೆ ಇಳಿಕೆ ಕಂಡಿದೆ. ಕಾರಣ, ಬೆಲೆಯಲ್ಲಿ ಆಗುತ್ತಿರುವ ಏರುಪೇರು.

ದ್ರಾಕ್ಷಿ ಬೆಳೆಯುವಾಗ ದೌನಿ ರೋಗ, ಕೊಳೆ ಹಾಗೂ ಬೂದಿ ರೋಗ, ಅಕಾಲಿಕ ಮಳೆಯಿಂದಾಗಿ ದ್ರಾಕ್ಷಿ ಬೆಳೆ ಬಾರದೆ ಸಮಸ್ಯೆ ಎದುರಾಗಿತ್ತು. ಕೀಟನಾಶಕಗಳ ಸಾಲವನ್ನು ಇನ್ನೂ ತೀರಿಸಿಲ್ಲ. ಇಂತಹ ಸ್ಥಿತಿಯಲ್ಲಿ ಬೆಲೆ ಕುಸಿದಿರುವುದು ದಿಕ್ಕು ತೋಚದಂತಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments