Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಬಂದ ಮಹಾದಾಯಿ ಹೋರಾಟಗಾರರಿಂದ ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರಿಗೆ ಬಂದ ಮಹಾದಾಯಿ ಹೋರಾಟಗಾರರಿಂದ ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು , ಬುಧವಾರ, 11 ಜುಲೈ 2018 (09:12 IST)
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆ ಹರಿಸುವಂತೆ ಪ್ರತಿಭಟನೆ ನಡೆಸಲು ಬೆಂಗಳೂರಿಗೆ ಬಂದಿರುವ ರೈತರು ಇಂದು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಮಹದಾಯಿ ನದಿ ನೀರು ವಿವಾದ ಬಗೆ ಹರಿಸಲು ಸರ್ಕಾರ ಆಸಕ್ತಿ ತೋರಿಸಬೇಕು. ಪ್ರಧಾನಿ ಮೋದಿ ಗೋವಾ ಮತ್ತು ಕರ್ನಾಟಕ ನಡುವೆ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ  ಬೃಹತ್ ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಮಾತು ತಪ್ಪಿ ನಡೆಯಬಾರದು. ರೈತರ ಸಂಪೂರ್ಣ ಸಾಲಮನ್ನಾ ಆಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ವಂಚನೆ ಪ್ರಕರಣ: ಸೂಪರ್ ಸ್ಟಾರ್ ರಜನೀಕಾಂತ್ ಪತ್ನಿ ಲತಾ ವಿಚಾರಣೆ ಇಂದು