Webdunia - Bharat's app for daily news and videos

Install App

ರೈತರ ಹಿತಕ್ಕಾಗಿ ಕೃಷಿ ಕಾಯ್ದೆ ರದ್ದು!

Webdunia
ಗುರುವಾರ, 10 ಫೆಬ್ರವರಿ 2022 (13:39 IST)
ನವದೆಹಲಿ : ಪಂಚ ರಾಜ್ಯಗಳ ಚುನಾವಣೆಗೆ ಮುನ್ನಾ ದಿನ ಪ್ರಧಾನಿ ನರೇಂದ್ರ ಮೋದಿ  ಎಎನ್‌ಐ ಸುದ್ದಿಸಂಸ್ಥೆಗೆ ವಿಸ್ತೃತ ಸಂದರ್ಶನವೊಂದನ್ನು ನೀಡಿದ್ದು,
 
ಅದರಲ್ಲಿ ಕೃಷಿ ಕಾಯ್ದೆ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಸಾಧ್ಯತೆ, ಇತ್ತೀಚಿನ ಸಂಸತ್‌ ಭಾಷಣದಲ್ಲಿ ಮಾಜಿ ಪ್ರಧಾನಿ ನೆಹರೂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಹುಲ್‌ ಗಾಂಧಿ ಸವಾಲು, ವಂಶಾಡಳಿತ ಹೀಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿ ಎಂದಿಗೂ ಜನರ ಸೇವೆ ಮಾಡುತ್ತದೆ. ನಾವು ಅಧಿಕಾರದಲ್ಲಿದ್ದಾಗ ‘ಸಬ್‌ ಕಾ ಸಾತ್‌, ಸಬ್‌ ಕಾ ವಿಕಾಸ್‌’ ಮಂತ್ರದೊಂದಿಗೆ ಕೆಲಸ ಮಾಡುತ್ತೇವೆ.

ಬಿಜೆಪಿ ಆಡಳಿತದ ಎಲ್ಲ ರಾಜ್ಯಗಳಲ್ಲಿ ಈ ಅಲೆಯನ್ನು ನೋಡುತ್ತಿದ್ದೇನೆ. ನಾವು 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಅಭೂತಪೂರ್ವ ಬಹುಮತದೊಂದಿಗೆ ಗೆಲ್ಲುತ್ತೇವೆ. ಪಂಚರಾಜ್ಯಗಳ ಜನರು ರಾಜ್ಯದ ಸೇವೆಗೆ ಅವಕಾಶ ಕಲ್ಪಿಸಲಿದ್ದಾರೆ.

2014ರಲ್ಲಿ ಗೆದ್ದೆವು. 2017 ಮತ್ತು 2019ರಲ್ಲೂ ಗೆದ್ದೆವು. ಈ ಮೂಲಕ ರಾಜ್ಯದಲ್ಲಿ ಒಂದು ಪಕ್ಷ ಒಮ್ಮೆ ಮಾತ್ರ ಅಧಿಕಾರಕ್ಕೆ ಬರಬಲ್ಲದು ಎಂಬ ಹಳೆಯ ಸಿದ್ಧಾಂತವನ್ನು ಉತ್ತರ ಪ್ರದೇಶದ ಜನರು ಬದಲು ಮಾಡಿದರು. ಅವರು 2014, 2017 ಮತ್ತು 2019ರಲ್ಲಿ ಒಪ್ಪಿಕೊಂಡಿದ್ದಾರೆ. ನಮ್ಮ ಕೆಲಸವನ್ನು ನೋಡಿ 2022ರಲ್ಲೂ ಒಪ್ಪಿಕೊಳ್ಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments