Webdunia - Bharat's app for daily news and videos

Install App

ಟ್ರಾಫಿಕ್ ನಿಯಮ ಶೀಘ್ರವೇ ಜಾರಿ : ಆರಗ ಜ್ಞಾನೇಂದ್ರ

Webdunia
ಶುಕ್ರವಾರ, 11 ಮಾರ್ಚ್ 2022 (07:12 IST)
ಬೆಂಗಳೂರು : ಟ್ರಾಫಿಕ್ ನಿಯಮ ಮತ್ತು ಟೋಯಿಂಗ್ಗೆ ವಿಶೇಷ ನಿಯಮ ಪೊಲೀಸ್ ಇಲಾಖೆ ಶೀಘ್ರವೇ ಜಾರಿಗೆ ತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜನಸ್ನೇಹ ನಿಯಮ ರಾಜ್ಯದಲ್ಲಿ ಜಾರಿ ಮಾಡಲಾಗುತ್ತದೆ ಅಂತ ಭರವಸೆ ಕೊಟ್ಟರು. 

ರಾಜ್ಯದಲ್ಲಿ 1,05,864 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದಾರೆ. ರಾಜ್ಯದಲ್ಲಿರುವ ಜನಸಂಖ್ಯೆಗೆ ಅನುಪಾತವೂ 577 ಇದೆ. ಅಂದರೆ 577 ಜನರಿಗೆ ಒಬ್ಬ ಪೊಲೀಸ್ ಇದ್ದಾರೆ ಅಂತ ಸಚಿವರು ಮಾಹಿತಿ ನೀಡಿದರು.

ಕಳೆದ 5 ವರ್ಷಗಳಲ್ಲಿ 35 ಸಾವಿರ ಹುದ್ದೆ ಭರ್ತಿ ಮಾಡಲಾಗಿದೆ. ಬಾಕಿ ಇರುವ ಸಬ್ ಇನ್ಸ್ಪೆಕ್ಟರ್ ನೇಮಕ ಆಗಿದೆ. ಅವ್ರಿಗೆ ಟ್ರೈನಿಂಗ್ ಆಗುತ್ತಿದೆ. ಅವರು ಬಂದ್ರೆ ಸಬ್ ಇನ್ಸ್ಪೆಕ್ಟರ್. ಎಲ್ಲಾ ಹುದ್ದೆ ಭರ್ತಿ ಆಗುತ್ತದೆ. ಪೇದೆಗಳ ನೇಮಕಾತಿಯೂ ಆಗಿದೆ. ಪ್ರತಿ ವರ್ಷ 4 ಸಾವಿರ ಪೊಲೀಸರ ನೇಮಕ ಆಗುತ್ತಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments