Webdunia - Bharat's app for daily news and videos

Install App

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ!

Webdunia
ಸೋಮವಾರ, 26 ಡಿಸೆಂಬರ್ 2022 (12:02 IST)
ತಿರುವನಂತಪುರಂ : ಕೇರಳದ ಕೊಟ್ಟಾಯಂ ಜಿಲ್ಲೆಯ 3 ಪಂಚಾಯಿತಿಗಳಲ್ಲಿ ಏಕಾಏಕಿ ಹಕ್ಕಿ ಜ್ವರ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6,000ಕ್ಕೂ ಅಧಿಕ ಪಕ್ಷಿಗಳನ್ನು ಹತ್ಯೆ ಮಾಡಲಾಗಿದೆ.
 
ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಭೀತಿ ಆವರಿಸಿದ್ದು, ಈ ಮಧ್ಯೆ ದೇಶದಲ್ಲಿ ಹಕ್ಕಿ ಜ್ವರ ಸದ್ದು ಮಾಡುತ್ತಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ವೇಚೂರು, ನಿಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ 6,017 ಪಕ್ಷಿಗಳನ್ನು ಸಂಹರಿಸಲಾಗಿದೆ. ಅದರಲ್ಲೂ ಹೆಚ್ಚಾಗಿ ಬಾತುಕೋಳಿಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇರಳದ ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಕೊಲ್ಲಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments