Webdunia - Bharat's app for daily news and videos

Install App

ವಿಧಾನಸೌಧದ ಎದುರು ಸಿನಿಮೀಯ ಘಟನೆ! ಶಾಸಕ ಪ್ರತಾಪ್ ಗೌಡ ಕೈಹಿಡಿದು ಕರೆದೊಯ್ದ ಡಿಕೆಶಿ!

Webdunia
ಶನಿವಾರ, 19 ಮೇ 2018 (14:56 IST)
ಬೆಂಗಳೂರು: ಇದುವರೆಗೆ ಪಕ್ಷದ ನಾಯಕರು ಅಥವಾ ವಿಧಾನಸಭೆ ಕಲಾಪಗಳಿಗೆ ಬಾರದೇ ಓಡಾಡಿದ್ದ ಶಾಸಕ ಪ್ರತಾಪ್ ಗೌಡ ವಿಧಾನಸೌಧದ ಎದುರು ಪೊಲೀಸ್ ಬೆಂಗಾವಲಿನೊಂದಿಗೆ ಬರುತ್ತಿದ್ದಂತೇ ಸಿನಿಮೀಯ ಘಟನೆ ನಡೆದಿದೆ.

ಪ್ರತಾಪ್ ಗೌಡ ಆಗಮನಕ್ಕೇ ಕಾಯುತ್ತಿದ್ದ ಡಿಕೆ ಶಿವಕುಮಾರ್, ಶಾಸಕರು ಪೊಲೀಸ್ ಬೆಂಗಾವಲಿನೊಂದಿಗೆ ಬಂದು ಇಳಿಯುತ್ತಿದ್ದಂತೇ ಕೈ ಹಿಡಿದು ಎಳೆದರಲ್ಲದೆ, ಬಲವಂತವಾಗಿ ಅವರ ಜೇಬಿಗೆ ವಿಪ್ ಪತ್ರ ಹಾಕಿದರು.

ಬಳಿಕ ವಿಧಾನಸೌಧದೊಳಕ್ಕೆ ಪ್ರವೇಶಿಸಿದ ಪ್ರತಾಪ್ ಗೌಡ ಮೊಗಸಾಲೆಯಲ್ಲಿ ಕುಳಿತಿದ್ದಾರೆ. ಇದಕ್ಕೂ ಮೊದಲೇ ಪಂಚತಾರಾ ಹೋಟೆಲ್ ನಿಂದ ಅವರು ಪೊಲೀಸ್ ಭದ್ರತೆಯಲ್ಲಿ ಸದನಕ್ಕೆ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments