Webdunia - Bharat's app for daily news and videos

Install App

ವಿಧಾನಸೌಧದ ಎದುರು ಸಿನಿಮೀಯ ಘಟನೆ! ಶಾಸಕ ಪ್ರತಾಪ್ ಗೌಡ ಕೈಹಿಡಿದು ಕರೆದೊಯ್ದ ಡಿಕೆಶಿ!

Webdunia
ಶನಿವಾರ, 19 ಮೇ 2018 (14:56 IST)
ಬೆಂಗಳೂರು: ಇದುವರೆಗೆ ಪಕ್ಷದ ನಾಯಕರು ಅಥವಾ ವಿಧಾನಸಭೆ ಕಲಾಪಗಳಿಗೆ ಬಾರದೇ ಓಡಾಡಿದ್ದ ಶಾಸಕ ಪ್ರತಾಪ್ ಗೌಡ ವಿಧಾನಸೌಧದ ಎದುರು ಪೊಲೀಸ್ ಬೆಂಗಾವಲಿನೊಂದಿಗೆ ಬರುತ್ತಿದ್ದಂತೇ ಸಿನಿಮೀಯ ಘಟನೆ ನಡೆದಿದೆ.

ಪ್ರತಾಪ್ ಗೌಡ ಆಗಮನಕ್ಕೇ ಕಾಯುತ್ತಿದ್ದ ಡಿಕೆ ಶಿವಕುಮಾರ್, ಶಾಸಕರು ಪೊಲೀಸ್ ಬೆಂಗಾವಲಿನೊಂದಿಗೆ ಬಂದು ಇಳಿಯುತ್ತಿದ್ದಂತೇ ಕೈ ಹಿಡಿದು ಎಳೆದರಲ್ಲದೆ, ಬಲವಂತವಾಗಿ ಅವರ ಜೇಬಿಗೆ ವಿಪ್ ಪತ್ರ ಹಾಕಿದರು.

ಬಳಿಕ ವಿಧಾನಸೌಧದೊಳಕ್ಕೆ ಪ್ರವೇಶಿಸಿದ ಪ್ರತಾಪ್ ಗೌಡ ಮೊಗಸಾಲೆಯಲ್ಲಿ ಕುಳಿತಿದ್ದಾರೆ. ಇದಕ್ಕೂ ಮೊದಲೇ ಪಂಚತಾರಾ ಹೋಟೆಲ್ ನಿಂದ ಅವರು ಪೊಲೀಸ್ ಭದ್ರತೆಯಲ್ಲಿ ಸದನಕ್ಕೆ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments