Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ಗೆ ಕೊನೆಗೂ ಜೈಲಿನಿಂದ ಮುಕ್ತಿ

Webdunia
ಸೋಮವಾರ, 1 ಅಕ್ಟೋಬರ್ 2018 (15:47 IST)
ಬೆಂಗಳೂರು: ಮಾರುತಿ ಗೌಡ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಅವರ ನಾಲ್ವರು ಸಹಚರರಿಗೆ ಸೆಷನ್ಸ್ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಕಳೆದ ನಾಲ್ಕು ದಿನಗಳಿಂದ ಜೈಲಿನಲ್ಲೇ ಕಳೆಯುತ್ತಿರುವ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಈ ಮೊದಲು ಎಂಸಿಎಂಎಂ ನ್ಯಾಯಾಲಯ ತಿರಸ್ಕರಿಸಿತ್ತು.  ಅದಾದ ಬಳಿಕ ವಿಜಯ್ ಪರ ವಕೀಲರು ಸೆಷನ್ಸ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದೀಗ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ಸೆಷನ್ಸ್ ಕೋರ್ಟ್ ಜಾಮೀನು ನೀಡಿದೆ. ಆದರೆ ಒಬ್ಬ ನಟನಾಗಿ ಸಮಾಜಕ್ಕೆ ಮಾದರಿಯಾಗಿರಬೇಕು. ಮಾಧ್ಯಮಗಳಿವೆ, ಎಲ್ಲರೂ ನಿಮ್ಮನ್ನು ನೋಡುತ್ತಿರುತ್ತಾರೆ ಎಂಬುದು ನೆನಪಿರಬೇಕು. ಈಗ ಜಾಮೀನು ನೀಡಿದ್ದೇನೆ, ಆದರೆ ಮುಂದೆ ಹೀಗಾಗದಂತೆ ಎಚ್ಚರವಹಿಸಬೇಕು ಎಂದು ವಿಜಯ್ ಪರ ವಕೀಲರಿಗೆ ನ್ಯಾ. ಟಿಪಿ ರಾಮಲಿಂಗೇಗೌಡ ಮೌಖಿಕ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ದೃಶ್ಯಂ ಸಿನಿಮಾವನ್ನು ಮೀರಿಸುವ ಗುಜರಾತ್‌ನಲ್ಲಿ ನಡೆದ ಈ ಪ್ರಕರಣ, ಇಲ್ಲಿದೆ ಮಾಹಿತಿ

ತಮಿಳುನಾಡಿಗೆ ನೀರು ಬಿಡುಗಡೆ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments