Webdunia - Bharat's app for daily news and videos

Install App

ಪ್ರವಾಹದ ಎಚ್ಚರಿಕೆ : 7 ಜಿಲ್ಲೆಗಳಿಗೆ ರೆಡ್ ಅಲರ್ಟ್!

Webdunia
ಸೋಮವಾರ, 10 ಜುಲೈ 2023 (12:09 IST)
ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ ಹಲವು ರಾಜ್ಯಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯ ಎನ್ಸಿಆರ್ನಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.

ಹಿಮಾಚಲಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಪ್ರವಾಹ ಎಚ್ಚರಿಕೆ ನೀಡಲಾಗಿದ್ದು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇದಲ್ಲದೇ ಜುಲೈ 10ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿಯಲ್ಲಿಯೂ ಪ್ರವಾಹ ಮತ್ತು ಹಿಮಕುಸಿತದ ಎಚ್ಚರಿಕೆಗಳನ್ನು ನೀಡಲಾಗಿದೆ.

 
ಲಾಹೌಲ್-ಸ್ಪಿತಿಯಲ್ಲಿ ಆಗುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಹಿಮಕುಸಿತಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶನಿವಾರದಂದು 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇದಲ್ಲದೇ ಭೂಕುಸಿತದ ಎಚ್ಚರಿಕೆಯನ್ನೂ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments