Webdunia - Bharat's app for daily news and videos

Install App

ವಿಜಯೇಂದ್ರ ಟಿಕೆಟ್ ನೀಡಿ: ಕಾರ್ಯಕರ್ತರ ಗಲಾಟೆ

Webdunia
ಮಂಗಳವಾರ, 24 ಏಪ್ರಿಲ್ 2018 (12:42 IST)
ವಿಜಯೇಂದ್ರನಿಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ರಾಜ್ಯ ಬಿಜೆಪಿ ಉಸ್ತುವಾರಿಗಳ ಮೀಟಿಂಗ್ ನಡೆಯುತ್ತಿರುವ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ.
ಖಾಸಗಿ ಹೋಟೆಲ್ ನಲ್ಲಿ ವರುಣಾ ಟಿಕಟ್ ಬಗ್ಗೆ ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ಬಿ.ಎಸ್. ಯಡಿಯೂರಪ್ಪ ನಡುವೆ ರಹಸ್ಯ ಮಾತುಕತೆ ನಡೆಯುತ್ತಿದ್ದು, ಈ ವೇಳೆ ಹೋಟೆಲ್ ಮುಂಭಾಗದಲ್ಲಿ ವಿಜಯೇಂದ್ರನಿಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ಗಲಾಟೆ ಮಾಡಿ ಪ್ರತಿಭಟನೆಗೆ ಮುಂದಾದರು. ಮಧ್ಯಪ್ರವೇಶಿಸಿದ ಪೊಲೀಸರೊಂದಿಗೆ ಮಾತಿನ ಚಕಮಕಿ ಸಹ ನಡೆದಿದೆ.
 
ಕೂಡಲೇ ಹೆಚ್ಚಿನ ಪೊಲೀಸರ ಸಹಾಯದಿಂದ ಪ್ರತಿಭಟನಕಾರರನ್ನ ಹೊರಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದು, ಪ್ರತಿಭಟನಕಾರರು ದೂರದಿಂದಲೇ ತಮ್ಮ ಆಕ್ರೋಶವನ್ನ ವ್ಯಕ್ತ ಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments