Webdunia - Bharat's app for daily news and videos

Install App

ವಿಶ್ವದಾದ್ಯಂತ ಹೆಚ್ಚಾಯ್ತು ಫುಟ್‍ಬಾಲ್ ಫಿವರ್

Webdunia
ಮಂಗಳವಾರ, 29 ನವೆಂಬರ್ 2022 (14:38 IST)
ಬೆಂಗಳೂರು : ವಿಶ್ವದಾದ್ಯಂತ ಈಗ ಫಿಫಾ ಫೀವರ್ ಜೋರಾಗಿದೆ. 2022ರ ಫಿಫಾ ಆ್ಯಂಥಮ್ ಸಾಂಗ್ ಸಹ ಕಾಲ್ಚೆಂಡಿನ ಆಟದ ಕ್ರೇಜ್ ಹೆಚ್ಚು ಮಾಡಿತ್ತು.  ಅದರ ಜೊತೆಗೆ ಈಗ ಬೆಂಗಳೂರಲ್ಲೂ ಈ ಫಿಫಾ ಫಿವರ್ ಜೋರಾಗಿದೆ.

ತಮ್ಮದೇ ಆ್ಯಂಥಮ್ ಸಾಂಗ್ ಮಾಡಿಕೊಂಡು ವಿದ್ಯಾರ್ಥಿಗಳು ಫುಟ್ಬಾಲ್ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕತಾರ್ನಲ್ಲಿ ಫಿಫಾ ವಿಶ್ವಕಪ್ ಶುರುವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಲ್ಲೂ ಫುಟ್ಬಾಲ್ ಕ್ರೇಜ್ ಹೆಚ್ಚಿಸಿದೆ.

ನಗರದ ದೊಮ್ಮಲೂರು ಬಳಿ ಇರುವ ಬಿಬಿಎಂಪಿ ಮೈದಾನದಲ್ಲಿ ನಡೆದ ಅಂತರ್ ಕಾಲೇಜು ಫುಟ್ಬಾಲ್ ಟೂರ್ನಮೆಂಟ್ಗೆ ಇಂಡಿಯನ್ ಪೀಲೆ ಎಂದೇ ಖ್ಯಾತಿ ಗಳಿಸಿರುವ ಭಾರತದ ಫುಟ್ಬಾಲ್ ದಂತಕತೆ ನಾರಾಯಣಸ್ವಾಮಿ ಉಲಘನಾಥನ್ ಆಗಮಿಸಿದ್ರು.

ಈ ವೇಳೆ ವಿದ್ಯಾರ್ಥಿಗಳು ಸೇರಿ ಮಾಡಿದ ಆ್ಯಂಥಮ್ ಸಾಂಗ್ ಗಮನಸೆಳೆಯಿತು. ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣಸ್ವಾಮಿ ಉಲಘನಾಥನ್, ನಾವು ಭಾರತವನ್ನು ಪ್ರತಿನಿಧಿಸುವ ಕಾಲದಲ್ಲಿ ಈಗ ನೋಡುವ ಫುಟ್ಬಾಲ್ ಕ್ರೇಜ್ ಇರಲಿಲ್ಲ.

ಈಗ ನಮ್ಮ ಹುಡುಗರು ಫುಟ್ಬಾಲ್ ಬಗ್ಗೆ ಇಷ್ಟೊಂದು ಉತ್ಸಾಹದಿಂದಿರುವುದು ನೊಡೋಕೆ ಖುಷಿ ಆಗುತ್ತೆ. ಕರ್ನಾಟಕ ನನ್ನ ಎರಡನೇ ತವರು. ಇಲ್ಲಿ ಬರೋದು ಖುಷಿ ಆಗುತ್ತೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments