Webdunia - Bharat's app for daily news and videos

Install App

ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ : ಪೂನಾವಾಲಾ

Webdunia
ಬುಧವಾರ, 18 ಜನವರಿ 2023 (11:00 IST)
ದಾವೋಸ್ : ಭಾರತದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚೀನಾ ಕೋವಿಡ್ ಲಸಿಕೆಗಳನ್ನು ತರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಬೇಕು ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಅದಾರ್ ಪೂನಾವಾಲಾ ಸಲಹೆ ನೀಡಿದ್ದಾರೆ.

ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವಿಜ್ಜರ್ಲ್ಯಾಂಡ್ನ ದಾವೋಸ್ಗೆ ಆಗಮಿಸಿರುವ ಅವರು ಮಾಧ್ಯಮದ ಜೊತೆ ಮಾತನಾಡಿ, ಚೀನಾ ಇದೀಗ ಕೋವಿಡ್ನಿಂದ ಚೇತರಿಸಿಕೊಳ್ಳುವುದು ಮುಖ್ಯವಾಗಿದೆ.

ಇದು ಜಗತ್ತಿಗೂ ಒಳಿತು. ನಾವು ಚೀನಾದೊಂದಿಗೆ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಭಿನ್ನಾಭಿಪ್ರಾಯಗಳು, ಸಮಸ್ಯೆಗಳು ಹಾಗೂ ಯಾವುದೇ ರೀತಿಯ ಆತಂಕಗಳನ್ನು ಬದಿಗಿಟ್ಟು ನಮ್ಮ ಲಸಿಕೆಗಳನ್ನು ಬೂಸ್ಟರ್ ಡೋಸ್ ಆಗಿ ಪಡೆದುಕೊಳ್ಳಲು ಕೇಳುತ್ತಿದ್ದೇವೆ ಎಂದಿದ್ದಾರೆ.

ಒಂದು ವೇಳೆ ಚೀನಾ ಈಗಲೇ ಮಹತ್ವದ ನಿರ್ಧಾರ ಮಾಡದೇ ಹೋದರೆ ಮುಂದೆ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments