ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ : ಪೂನಾವಾಲಾ

Webdunia
ಬುಧವಾರ, 18 ಜನವರಿ 2023 (11:00 IST)
ದಾವೋಸ್ : ಭಾರತದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚೀನಾ ಕೋವಿಡ್ ಲಸಿಕೆಗಳನ್ನು ತರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಬೇಕು ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಅದಾರ್ ಪೂನಾವಾಲಾ ಸಲಹೆ ನೀಡಿದ್ದಾರೆ.

ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವಿಜ್ಜರ್ಲ್ಯಾಂಡ್ನ ದಾವೋಸ್ಗೆ ಆಗಮಿಸಿರುವ ಅವರು ಮಾಧ್ಯಮದ ಜೊತೆ ಮಾತನಾಡಿ, ಚೀನಾ ಇದೀಗ ಕೋವಿಡ್ನಿಂದ ಚೇತರಿಸಿಕೊಳ್ಳುವುದು ಮುಖ್ಯವಾಗಿದೆ.

ಇದು ಜಗತ್ತಿಗೂ ಒಳಿತು. ನಾವು ಚೀನಾದೊಂದಿಗೆ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಭಿನ್ನಾಭಿಪ್ರಾಯಗಳು, ಸಮಸ್ಯೆಗಳು ಹಾಗೂ ಯಾವುದೇ ರೀತಿಯ ಆತಂಕಗಳನ್ನು ಬದಿಗಿಟ್ಟು ನಮ್ಮ ಲಸಿಕೆಗಳನ್ನು ಬೂಸ್ಟರ್ ಡೋಸ್ ಆಗಿ ಪಡೆದುಕೊಳ್ಳಲು ಕೇಳುತ್ತಿದ್ದೇವೆ ಎಂದಿದ್ದಾರೆ.

ಒಂದು ವೇಳೆ ಚೀನಾ ಈಗಲೇ ಮಹತ್ವದ ನಿರ್ಧಾರ ಮಾಡದೇ ಹೋದರೆ ಮುಂದೆ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments