Webdunia - Bharat's app for daily news and videos

Install App

ವೇತನ ಆಯೋಗಕ್ಕೆ ಸಮಿತಿ ರಚನೆ?

Webdunia
ಭಾನುವಾರ, 20 ಫೆಬ್ರವರಿ 2022 (12:29 IST)
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳ ಮಾಡುವ ಕುರಿತು ವರದಿ ನೀಡಲು ಮುಂಬರುವ ಬಜೆಟ್ನಲ್ಲಿ ಒಂದು ಸಮತಿ ನೇಮಕ ಮಾಡಲಾಗುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವೇತನ ಜಾರಿಗೆ ಕ್ರಮವಹಿಸಬೇಕು. ನಮ್ಮ ರಾಜ್ಯದ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ವೇತನದಲ್ಲಿ ತಾರತಮ್ಯ ಇದೆ.

ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಬೇಕು ಎಂದು ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಒತ್ತಾಯ ಮಾಡಿದರು. 6 ನೇ ವೇತನ ಆಯೋಗ ವೇತನದಲ್ಲಿ ಇರೋ ತಾರತಮ್ಯ ಸರಿ ಮಾಡಿಬೇಕು. ರಾಜ್ಯದಲ್ಲಿ 2 ಲಕ್ಷ ಸರ್ಕಾರದಲ್ಲಿ ಹುದ್ದೆಗಳು ಖಾಲಿ ಇವೆ. ಕೂಡಲೇ ಇವುಗಳನ್ನು ಭರ್ತಿ ಮಾಡಬೇಕು ಎಂದು ಸಿಎಂಗೆ ಮನವಿ ಮಾಡಿದರು. 

ಇದಕ್ಕೆ ಉತ್ತರ ನೀಡಿದ ಬೊಮ್ಮಾಯಿ ಅವರು, ರಾಜ್ಯ ಮತ್ತು ಕೇಂದ್ರ ನೌಕರರ ನಡುವೆ ವೇತನ ತಾರತಮ್ಯ ಇದೆ. ರಾಜ್ಯದಲ್ಲಿ 2017-18 ರಲ್ಲಿ ವೇತನ ಪರಿಷ್ಕರಣೆ ಆಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ತಗೋತೀವಿ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments