ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಟೀಂ ಇಂಡಿಯ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್

Webdunia
ಶುಕ್ರವಾರ, 27 ಏಪ್ರಿಲ್ 2018 (06:57 IST)
ಬೆಂಗಳೂರು : ಫೀಲ್ಡ್ ಗೆ ಇಳಿದು ನಾವು ಕೆಲಸ ಮಾಡಿದ್ದೇವೆ ಎಂದು ತೋರಿಸಬೇಕು. ಆದರೆ ಬಿಜೆಪಿ ನಾಯಕರು ಫಿಲ್ಡ್‍ಗೆ ಇಳಿಯದೇ 100 ರನ್ ಮಾಡಿದ್ದೇವೆ ಎನ್ನುವಂತೆ ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಂ ಇಂಡಿಯ ಮಾಜಿ ನಾಯಕ, ಕಾಂಗ್ರೆಸ್ ತಾರಾ ಪ್ರಚಾರಕ ಮೊಹಮ್ಮದ್ ಅಜರುದ್ದೀನ್ ಅವರು ಲೇವಡಿ ಮಾಡಿದರು.


ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಕರ್ನಾಟಕದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿ ಕೋಮುವಾದ ಸೃಷ್ಟಿಸಲು ಹವಣಿಸುತ್ತಿದ್ದಾರೆ. ಕರ್ನಾಟಕ ಈಗಾಗಲೇ ಅಭಿವೃದ್ಧಿಯಲ್ಲಿದೆ. ಕೇಂದ್ರ ಅಭಿವೃದ್ಧಿಯ ಬಗ್ಗೆ ಗಮನಹರಿಸಲಿ ಬಿಜೆಪಿ ರಾಜ್ಯಗಳ ಆಡಳಿತದಲ್ಲಿ ಏನಿದೆ ಎನ್ನುವುದನ್ನು ನೋಡಲಿ. ಅದನ್ನು ಬಿಟ್ಟು ಅಭಿವೃದ್ಧಿ ವಿಚಾರ ಮುಂದಿಟ್ಟು ದಾರಿತಪ್ಪಿಸುವುದು ಸರಿಯಲ್ಲ. ದೇಶದ ಶಾಂತಿಯನ್ನ ಕದಡುವುದು ಬೇಡ. ಕುಳಿತುಕೊಂಡು ಸುಳ್ಳು ಹೇಳುವ ಬದಲು ಗ್ರೌಂಡ್‍ಗೆ ಹೋಗಿ ಅಲ್ಲಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ. ಅದು ಬಿಟ್ಟು ಸುಳ್ಳನ್ನೇ ಎತ್ತಿ ಎತ್ತಿ ತೋರಿಸಬೇಡಿ ಎಂದು ವಾಗ್ದಾಳಿ ನಡೆಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments