Webdunia - Bharat's app for daily news and videos

Install App

ಆನಲೈನ್ ಮೂಲಕ ಚುನಾವಣಾ ಪ್ರಚಾರಕ್ಕಿಳಿದ ಮಾಜಿ ಸಂಸದೆ ರಮ್ಯಾ

Webdunia
ಗುರುವಾರ, 10 ಮೇ 2018 (14:02 IST)
ಬೆಂಗಳೂರು : ಸಾಮಾಜಿಕ ಜಾಲತಾಣ ಮುಖ್ಯಸ್ಥೆ, ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡುವುದರ ಮೂಲಕ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ.


ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯೋಗೇಶ್ ಬಾಬು ಅವರ ಪರವಾಗಿ ಮತಯಾಚಿಸುವ  ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಮ್ಯಾ ಅವರು,’ ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ದೇಣಿಗೆ ಪಡೆಯವ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ಜಾರಿಗೆ ತರುತ್ತಿದೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಹಣದ ಕುರಿತು ಪರದರ್ಶಕತೆಯನ್ನು ತರಲು ಯತ್ನಿಸುತ್ತಿದೆ. ಅದ್ದರಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಯೋಗೇಶ್ ಬಾಬು ಅವರಿಗೆ ದೇಣಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.


ಹಾಗೇ ಕ್ಷೇತ್ರದಲ್ಲಿ ಯೋಗೇಶ್ ಬಾಬು ಅವರ ಪ್ರತಿಸ್ಪರ್ಧಿಯಾಗಿರುವ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರನ್ನು ಟೀಕಿಸುತ್ತಾ,’ ನಮ್ಮ ಪಕ್ಷದ ಅಭ್ಯರ್ಥಿ ಡಾ. ಯೋಗೇಶ್ ಬಾಬು ಶ್ರೀ ರಾಮುಲು ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶ್ರೀ ರಾಮುಲು ಬಳ್ಳಾರಿ ಗಣಿ ಲೂಟಿ ಮಾಡಿರುವ ಪ್ರಕಣದಲ್ಲಿ ಸಿಲುಕಿರುವ ರೆಡ್ಡಿ ಸಹೋದರರ ಸ್ನೇಹಿತರು. ಗಣಿ ಅಕ್ರಮದ ರೂವಾರಿ ಶ್ರೀರಾಮುಲು ಸೋಲಿಸಿ, ನಮ್ಮ ಅಭ್ಯರ್ಥಿ ಯನ್ನು ಗೆಲ್ಲಿಸಿ’ ಎಂದು ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments