Webdunia - Bharat's app for daily news and videos

Install App

ಕಡು ಬಡತನವನ್ನು ಸಹಿಸಲಾಗದೆ ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆಗೆ ಶರಣು

Webdunia
ಭಾನುವಾರ, 21 ಅಕ್ಟೋಬರ್ 2018 (08:41 IST)
ಚಂಡೀಗಢ : ಬಡತನದಿಂದ ಕಂಗೆಟ್ಟು ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ.


ಸುರಾಜ್‍ಕುಂದ್ ನಗರದ ಮನೆಯೊಂದರಲ್ಲಿ ಒಬ್ಬ ಸಹೋದರ ಹಾಗೂ ಮೂವರು ಸಹೋದರಿಯರು ವಾಸವಾಗಿದ್ದರು. ಆದರೆ ಅವರು ಕಡು ಬಡತನದಿಂದ ಜೀವನ ನಡೆಸುತ್ತಿದ್ದರು. ಆದರೆ ಈ ಬಡತನವನ್ನು ಸಹಿಸಲಾಗದೇ ಇದೀಗ ಡೆತ್ ನೋಟ್  ಬರೆದಿಟ್ಟು ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಈ ದುರ್ಘಟನೆ ನಡೆದು 3-4 ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ವಿಷಯ ತಿಳಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನ ಕೈಗೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಅವರು ತಮ್ಮ ಸಾವಿಗೆ ಬಡತನ ಕಾರಣವೆಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments