Webdunia - Bharat's app for daily news and videos

Install App

ಶಾಲೆಯಲ್ಲಿ 5ನೇ ತರಗತಿ ಮೇಲ್ಪಟ್ಟವರಿಗೆ ಉಚಿತವಾಗಿ ಕಾಂಡೋಮ್ ಸಿಗುವಂತೆ ವ್ಯವಸ್ಥೆ!

Webdunia
ಭಾನುವಾರ, 11 ಜುಲೈ 2021 (08:39 IST)
ಚಿಕಾಗೋ : ಸುರಕ್ಷಿತ ಲೈಂಗಿಕತೆಗೆ, ಬೇಡದ ಗರ್ಭಕ್ಕಾಗಿ ಕಾಂಡೋಮ್ ಬಳಸುವುದು ಅತ್ಯಂತ ಅವಶ್ಯಕವಾಗಿದೆ. ಇಂದಿನ ಪೀಳಿಗೆ ಬೇಗನೇ ಲೈಂಗಿಕತೆಗೆ ತೆರೆದುಕೊಳ್ಳುತ್ತಿದ್ದು ಲೈಂಗಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ.
 
ಹದಿಹರೆಯದ ಕೂತುಹಲ, ತಪ್ಪು ಮಾಹಿತಿಗಳಿಂದ ಬೇಡದ ಗರ್ಭ ಸೇರಿದಂತೆ ಹಲವು ಸಮಸ್ಯೆಗಳಿಗೆ ಯುವಕ-ಯುವತಿಯರು ಸಿಲುಕುತ್ತಿದ್ದಾರೆ.
ಇನ್ನು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಕ್ಕಳು ಬೇಗನೇ ತಮ್ಮ ಸೆಕ್ಸ್ ಜೀವನವನ್ನು ಶುರು ಮಾಡುತ್ತಿದ್ದಾರೆ.
 ಬಾಲ್ಯದಲ್ಲೇ ಪೋಷಕರು ಆಗುತ್ತಿರುವುದು ಒಂದಾದರೆ ಸೆಕ್ಸ್ನಿಂದ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
 ಇದನ್ನು ತಡೆಯುವ ನಿಟ್ಟಿನಲ್ಲಿ ಅಮರಿಕಾದ ಚಿಕಾಗೋ ರಾಜ್ಯ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.
 ಚಿಕಾಗೋ ರಾಜ್ಯಾದ್ಯಂತ ಶಾಲೆಗಳಲ್ಲಿ 5ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಂಡೋಮ್ಗಳು ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆದೇಶ ಹೊರಡಿಸಲಾಗಿದೆ.

ಚಿಕಾಗೋ ಆರೋಗ್ಯ ಇಲಾಖೆ ಉಚಿತವಾಗಿ ಟನ್ಗಟ್ಟಲೇ ಕಾಂಡೋಮ್ಗಳನ್ನು ಶಾಲೆಗಳಿಗೆ ಸರಬರಾಜು ಮಾಡುತ್ತಿದೆ.
5ನೇ ತರಗತಿ ಮೇಲ್ಪಟ್ಟ ಮಕ್ಕಳು ಸೆಕ್ಸ್ ಮಾಡಬಹುದು ಎಂಬುವದನ್ನು ಪರೋಕ್ಷವಾಗಿ ಚಿಕಾಗೋ ಸರ್ಕಾರ ಒಪ್ಪಿಕೊಂಡಂತೆ ಕಾಣುತ್ತಿದೆ.
ಕಾಯಿಲೆಗಳ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಉಚಿತವಾಗಿ ಶಾಲಾ ಮಕ್ಕಳಿಗೆ ಕಾಂಡೋಮ್ ಗಳನ್ನು ನೀಡಲಾಗುತ್ತಿದೆ ಎಂದು ಅಲ್ಲಿನ ಆಡಳಿತ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
ಸುರಕ್ಷಿತ ಸೆಕ್ಸ್ಗೆ ಕಾಂಡೋಮ್ ಬಳಸುವುದು ಪ್ರಜ್ಞಾವಂತರ ಲಕ್ಷಣ ಎಂಬುವುದನ್ನು ಎಂದಿಗೂ ಮರೆಯಬೇಡಿ.
 ಸುರಕ್ಷಿತ ಸೆಕ್ಸ್ಗೆ ಕಾಂಡೋಮ್ ಬಳಸುವುದು ಪ್ರಜ್ಞಾವಂತರ ಲಕ್ಷಣ ಎಂಬುವುದನ್ನು ಎಂದಿಗೂ ಮರೆಯಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ