Webdunia - Bharat's app for daily news and videos

Install App

ಇನ್ಮುಂದೆ ಆಹಾರ ಪದಾರ್ಥಗಳು ದುಬಾರಿ!

Webdunia
ಮಂಗಳವಾರ, 13 ಸೆಪ್ಟಂಬರ್ 2022 (15:20 IST)
ನವದೆಹಲಿ : ಜುಲೈನಲ್ಲಿ ಶೇ. 6.71ರಷ್ಟಿದ್ದ ಭಾರತದ ಚಿಲ್ಲರೆ ಹಣದುಬ್ಬರವು ಆಗಸ್ಟ್ನಲ್ಲಿ ಶೇ. 7ಕ್ಕೆ ಏರಿಕೆ ಕಂಡಿದೆ.

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗಿದೆ. ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳು ಸಹ ಚಿಲ್ಲರೆ ಹಣದುಬ್ಬರ ಏರುಮುಖವಾಗಿತ್ತು, ಜೂನ್ನಲ್ಲಿ ಈ ದರವು ಶೇ. 7.01ಕ್ಕೆ ತಲುಪಿತ್ತು. ಸತತ 8ನೇ ತಿಂಗಳು ಈ ದರವು ಶೇ. 6ರಕ್ಕಿಂತಲೂ ಅಧಿಕ ಮಟ್ಟದಲ್ಲಿ ಮುಂದುವರಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಚಿಲ್ಲರೆ ಹಣದುಬ್ಬರಕ್ಕೆ ಶೇ.6ರ ಮಿತಿ ನಿಗದಿಪಡಿಸಿದೆ.

ಆಹಾರ ಪದಾರ್ಥಗಳ ಹಣದುಬ್ಬರ ದರವು ಆಗಸ್ಟ್ನಲ್ಲಿ ಶೇ. 7.62ಕ್ಕೆ ಹೆಚ್ಚಳವಾಗಿದೆ. ಈ ದರವು ಜುಲೈನಲ್ಲಿ ಶೇ. 6.75ಕ್ಕೆ ಇಳಿಕೆಯಾಗಿತ್ತು. ಮಳೆ ಹಾಗೂ ಬೆಳೆ ಹಾನಿಯ ಕಾರಣಗಳಿಂದ ತರಕಾರಿ ಬೆಲೆ ಏರಿಕೆ ಆಗಿದ್ದು, ತರಕಾರಿ ಹಣದುಬ್ಬರವು ಆಗಸ್ಟ್ನಲ್ಲಿ ಶೇ 13.23ಕ್ಕೆ ತಲುಪಿದೆ. 

ವಾರ್ಷಿಕ ಆಧಾರದ ಮೇಲೆ ತರಕಾರಿಗಳು, ಸಾಂಬಾರ್ ಪದಾರ್ಥಗಳು, ಪಾದರಕ್ಷೆಗಳು ಮತ್ತು ‘ಇಂಧನ ಮತ್ತು ಲೈಟ್’ ಬೆಲೆ ಏರಿಕೆಯ ದರವು ಶೇಕಡಾ 10 ಕ್ಕಿಂತ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ನಮ್ಗೆ ಹೇಳುವ ನೀವು ಪಾಕಿಸ್ತಾನಕ್ಕೆ ಸಹಾಯ ಮಾಡ್ತಿಲ್ವಾ: ಅಮೆರಿಕಾಗೆ ಟಾಂಗ್ ಕೊಟ್ಟ ಭಾರತ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಪರಿಹಾರ ಕೊಡಿ: ಬಿ.ವೈ.ವಿಜಯೇಂದ್ರ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments