Webdunia - Bharat's app for daily news and videos

Install App

ಇನ್ಮುಂದೆ ಹೋಟೆಲ್ ತಿಂಡಿ, ತಿನಿಸು ದುಬಾರಿ!

Webdunia
ಸೋಮವಾರ, 7 ಆಗಸ್ಟ್ 2023 (07:56 IST)
ಮಂಗಳೂರು : ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಕಾರಣ ನೀಡಿ ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್ಗಳ ಆಹಾರ ಬೆಲೆಯನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಲಾಗಿದೆ.
 
ಇದರ ಬೆನ್ನಲ್ಲೇ ಇದೀಗ ಮಂಗಳೂರು ನಗರದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಿವೆ. ಗ್ಯಾಸ್, ಬಾಡಿಗೆ ಮತ್ತು ವಿದ್ಯುತ್ ಬೆಲೆ ಏರಿಕೆಯಿಂದಾಗಿ ಜಿಲ್ಲೆಯ ಇತರ ಪಟ್ಟಣಗಳ ಹೋಟೆಲ್ಗಳೂ ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕೆಲವು ಹೋಟೆಲ್ಗಳು ಸಾಮಾನ್ಯವಾಗಿ ಸೆಪ್ಟೆಂಬರ್ನಲ್ಲಿ ಮೆನುಗಳಲ್ಲಿ ಬೆಲೆಗಳನ್ನು ಹೆಚ್ಚಿಸುತ್ತವೆ. ಆದರೆ ಈ ವರ್ಷ ಮೊದಲೇ ಮಾಡಬೇಕಾಗಿ ಬಂದಿದೆ. ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಲು ಸಂಘವು ನಿರ್ಧರಿಸಿದೆ ಎಂದು ಹೋಟೆಲ್ ಉದ್ಯಮಿ ಮತ್ತು ದಕ್ಷಿಣ ಕನ್ನಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments