ಕೆಎಸ್ಆರ್ಟಿಸಿ ಬಸ್ಗಳಿಗೆ ಫುಲ್ ಡಿಮ್ಯಾಂಡೋ ಡಿಮ್ಯಾಂಡ್ !

Webdunia
ಮಂಗಳವಾರ, 30 ಆಗಸ್ಟ್ 2022 (11:28 IST)
ಬೆಂಗಳೂರು : ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ.
 
ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.

ಕೆಎಸ್ಆರ್ಟಿಸಿ ಬಸ್ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ.

ಇಂದಿನಿಂದಲೇ ಬುಕ್ಕಿಂಗ್ ಹೌಸ್ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments