Webdunia - Bharat's app for daily news and videos

Install App

ಕೆಎಸ್ಆರ್ಟಿಸಿ ಬಸ್ಗಳಿಗೆ ಫುಲ್ ಡಿಮ್ಯಾಂಡೋ ಡಿಮ್ಯಾಂಡ್ !

Webdunia
ಮಂಗಳವಾರ, 30 ಆಗಸ್ಟ್ 2022 (11:28 IST)
ಬೆಂಗಳೂರು : ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ.
 
ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.

ಕೆಎಸ್ಆರ್ಟಿಸಿ ಬಸ್ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ.

ಇಂದಿನಿಂದಲೇ ಬುಕ್ಕಿಂಗ್ ಹೌಸ್ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments