Webdunia - Bharat's app for daily news and videos

Install App

ಇನ್ಮುಂದು ಸಾರಿಗೆ ನೌಕರರಿಗೆ ಹೆಚ್ಚುವರಿ ಕೆಲಸ

Webdunia
ಶನಿವಾರ, 10 ಸೆಪ್ಟಂಬರ್ 2022 (09:08 IST)
ತಿರುವನಂತಪುರಂ : ಕೇರಳ ರಾಜ್ಯ ಚೆಲ್ಲಿ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಕರ್ತವ್ಯ ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್ಡಿಎಫ್ ಸರ್ಕಾರ ನಿರ್ಧರಿಸಿದೆ.
 
ಈಗಾಗಲೇ ಕೇರಳದಲ್ಲಿರುವ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಹಾಗಾಗಿ ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್  ಒಂದೇ ಹಂತದ ಕರ್ತವ್ಯದ ಅವಧಿಗೆ ಬೆಂಬಲ ಇದೆ, ಆದರೆ, 12 ಗಂಟೆಗಳ ಬದಲಾಗಿ 8 ಗಂಟೆ ಇರಲಿ ಎಂದಿದೆ. ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ವಾರದ 6 ದಿನ ಕರ್ತವ್ಯ ನಿರ್ವಹಿಸಲು ನೌಕರರಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ.

ಈಗಾಗಲೇ ಸಿಬ್ಬಂದಿ ಕೊರತೆಯಿಂದ ಡಿಪೋಗಳಲ್ಲಿ ನಿಂತಿರುವ 1,300 ಬಸ್ಗಳ ಸೇವೆಯನ್ನು ಮತ್ತೆ ಆರಂಭಿಸಲು ಸರ್ಕಾರ ಚಿಂತಿಸಿದ್ದು, 8 ಗಂಟೆಗಳ ಕರ್ತವ್ಯಕ್ಕೆ ಬದಲಾಗಿ ನಾಲ್ಕು ಗಂಟೆ ಹೆಚ್ಚುವರಿ ಕರ್ತವ್ಯ ನಿರ್ವಹಿಸುವ ಬಸ್ ಸಿಬ್ಬಂದಿಗೆ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments