Webdunia - Bharat's app for daily news and videos

Install App

ಗಣೇಶ ಚತುರ್ಥಿ ಹಬ್ಬ : ಖಾಸಗಿ ಬಸ್ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

Webdunia
ಶನಿವಾರ, 16 ಸೆಪ್ಟಂಬರ್ 2023 (08:42 IST)
ಬೆಂಗಳೂರು : ಗಣೇಶ ಚತುರ್ಥಿ ಹಬ್ಬವನ್ನು ವಿಜ್ರಂಭಣೆಯಿಂದ ಆರಚಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.
 
ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು.

ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ. ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೊಗ್ಬೇಕಂದರೆ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು.

ಖಾಸಗಿ ಬಸ್ ದರ ಹೆಚ್ಚಳ ಏಕೆ?
•             ಸೆಪ್ಟೆಂಬರ್ 18-19 ಗಣೇಶ ಹಬ್ಬ
•             ಸೆಪ್ಟೆಂಬರ್ 17 ಭಾನುವಾರ
•             ಸೆಪ್ಟೆಂಬರ್ 16 ರಂದು ಕೆಲಸ ಮಾಡಿ ಊರಿಗೆ ಹೋಗಲಿರುವ ಸರಕಾರಿ, ಖಾಸಗಿ ಕಂಪನಿ ನೌಕರರು
ಈ ಕಾರಣಕ್ಕೆ ಶನಿವಾರದಿಂದಲ್ಲೇ ಜನ ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಮುಂದಿನ ಸುದ್ದಿ
Show comments