Webdunia - Bharat's app for daily news and videos

Install App

ಗೌರಿ ಹತ್ಯೆಕೋರರಿಂದ ಸಚಿವ ರಮಾನಾಥ ರೈ ಹತ್ಯೆಗೆ ಸಂಚು?!

Webdunia
ಶುಕ್ರವಾರ, 9 ಮಾರ್ಚ್ 2018 (13:25 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ ಹಂತಕರೇ ಸಚಿವ ರಮಾನಾಥ ರೈ ಕೊಲೆಗೆ ಹೊಂಚು ಹಾಕಿದ್ದರಾ? ಹೀಗೊಂದು ಸಂಗತಿಯನ್ನು ಗೌರಿ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರೋಪಿಗಳು ಹೇಳಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ರಮಾನಾಥ ರೈ ನನಗೆ ಯಾವ ಭಯವೂ ಇಲ್ಲ. ನಾನು ಎಲ್ಲಾ ಧರ್ಮವನ್ನೂ ಗೌರವಿಸುತ್ತೇನೆ. ಎಲ್ಲಾ ದೇವರೂ ಒಬ್ಬನೇ ಎಂದು ನಂಬುವವನು. ಹೀಗಾಗಿ ನನಗೆ ಯಾವ ಭಯವೂ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

ಮುಂದಿನ ಸುದ್ದಿ
Show comments