ಗೌರಿ ಹತ್ಯೆ ಪ್ರಕರಣ: ಇನ್ನೊಬ್ಬ ಆರೋಪಿಯ ಬಂಧಿಸಿದ ಎಸ್ ಐಟಿ

Webdunia
ಗುರುವಾರ, 9 ಆಗಸ್ಟ್ 2018 (09:02 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖಾ ತಂಡ ಇನ್ನೊಬ್ಬ ಆರೋಪಿಯನ್ನು ಬಂಧಿಸಿದೆ.

ಬೆಳಗಾವಿಯ ಡಾಬಾ ಮಾಲಿಕನೊಬ್ಬನನ್ನು ಎಸ್ ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಬೆಳಗಾವಿಯ ಸಂಭಾಜಿ ಗಲ್ಲಿಯ ಡಾಬಾ ಮಾಲಿಕ ಭರತ್ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ.

ಗೌರಿ ಹತ್ಯೆ ಪ್ರಕರಣದ ಆರೋಪಿಗಳಾದ ಪರಶುರಾಮ್ ವಾಗ್ಮೋaರೆ ಮತ್ತು ಅಮೋಲ್ ಕಾಳೆ ಈತನ ಡಾಬಾಕ್ಕೆ ಬರುತ್ತಿದ್ದರು ಎನ್ನಲಾಗಿದ್ದು ಧರ್ಮ ಪ್ರಚಾರಕರು ಎಂಬ ಕಾರಣಕ್ಕೆ ಇವರಿಗೆ ಡಾಬಾ ಮಾಲಿಕ ಆಶ್ರಯ ನೀಡಿದ್ದನಂತೆ. ಇದೇ ಕಾರಣಕ್ಕೆ ಈಗ ಈತನನ್ನು ವಿಚಾರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments