ಸೇಬು ನೀಡಿ ಮಕ್ಕಳ ಮೇಲೆ ಅತ್ಯಾಚಾರ!

Webdunia
ಸೋಮವಾರ, 7 ನವೆಂಬರ್ 2022 (12:35 IST)
ಚಿತ್ರದುರ್ಗ :  ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು.

ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ.

ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. 

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ