Webdunia - Bharat's app for daily news and videos

Install App

ಸೇಬು ನೀಡಿ ಮಕ್ಕಳ ಮೇಲೆ ಅತ್ಯಾಚಾರ!

Webdunia
ಸೋಮವಾರ, 7 ನವೆಂಬರ್ 2022 (12:35 IST)
ಚಿತ್ರದುರ್ಗ :  ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು.

ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ.

ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. 

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ