ಆಸ್ಪತ್ರೆಯಲ್ಲಿರುವ ಗೋವಾ ಸಿಎಂ ಪರಿಕ್ಕರ್ ಮೇಲೆ ಕಾಂಗ್ರೆಸ್ ಹೊಸ ಆರೋಪ

Webdunia
ಶನಿವಾರ, 22 ಸೆಪ್ಟಂಬರ್ 2018 (08:57 IST)
ನವದೆಹಲಿ: ಗೋವಾ ಸಿಎಂ ಪರಿಕ್ಕರ್ ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಿದ್ದರೂ ಪರಿಕ್ಕರ್ ಮೇಲೆ ಹೊಸದೊಂದು ಆರೋಪವನ್ನು ಗೋವಾ ಕಾಂಗ್ರೆಸ್ ಮಾಡಿದೆ.

ಆಸ್ಪತ್ರೆಯ ತಮ್ಮ ಕೊಠಡಿಯಲ್ಲಿ ಕುಳಿತುಕೊಂಡೇ ಸಿಎಂ ಪರಿಕ್ಕರ್ ಕೆಲವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಗೋವಾ ಕಾಂಗ್ರೆಸ್ ನಾಯಕ ಎ ಚೆಲ್ಲಕುಮಾರ್ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ, ಗೋವಾ ಸಿಎಂ ಇದಕ್ಕೂ ಮೊದಲು ವಿದೇಶದಲ್ಲೂ ಚಿಕಿತ್ಸೆ ಪಡೆದಿದ್ದರು. ಈಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಗತಿ ಏನು ಎಂಬ ಬಗ್ಗೆ ವೈದ್ಯರು ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments