Webdunia - Bharat's app for daily news and videos

Install App

ಸುಪ್ರೀಂಕೋರ್ಟ್‍ನಲ್ಲಿ ಇಂದು ಮೇಕೆದಾಟು ವಿಚಾರಣೆ

Webdunia
ಸೋಮವಾರ, 25 ಜುಲೈ 2022 (09:43 IST)
ನವದೆಹಲಿ : ಸುಪ್ರೀಂಕೋರ್ಟ್ನಲ್ಲಿ ಇಂದು ಮೇಕೆದಾಟು ಅಣೆಕಟ್ಟು ವಿಚಾರ ಚರ್ಚೆಗೆ ಬರಲಿದೆ.

ಮೇಕೆದಾಟು ಡ್ಯಾಂಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು, ಡ್ಯಾಂ ನಿರ್ಮಾಣಕ್ಕೆ ಅನುಮತಿ ಕೊಡಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಾಣ ಬಗ್ಗೆ ನಿರ್ಧರಿಸುವ ಯಾವುದೇ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ.

ಪ್ರಾಧಿಕಾರ ಸುಪ್ರೀಂಕೋರ್ಟ್ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕೇ ಹೊರತು ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ, ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ. 

ಕಳೆದ 9 ವರ್ಷದಲ್ಲಿ 5 ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ ಅಂತ ಅಫಿಡೆವಿಟ್ನಲ್ಲಿ ಉಲ್ಲೇಖಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments