Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆ: ಕರ್ನಾಟಕ ಸರ್ಕಾರ ನಿರ್ಬಂಧ!

Webdunia
ಬುಧವಾರ, 12 ಜನವರಿ 2022 (17:34 IST)
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಸಿ.ಎಸ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ.

ರಾಮನಗರ ಜಿಲ್ಲಾಧಿಕಾರಿ, ಎಸ್ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments