Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆ: ಕರ್ನಾಟಕ ಸರ್ಕಾರ ನಿರ್ಬಂಧ!

Webdunia
ಬುಧವಾರ, 12 ಜನವರಿ 2022 (17:34 IST)
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಸಿ.ಎಸ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ.

ರಾಮನಗರ ಜಿಲ್ಲಾಧಿಕಾರಿ, ಎಸ್ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮುಂದಿನ ಸುದ್ದಿ
Show comments