Webdunia - Bharat's app for daily news and videos

Install App

ನುಗ್ಗೆಕಾಯಿಗೆ ಬಂಗಾರದ ಬೆಲೆ:ಕೇಳಿದ್ರೆ ಶಾಕ್!

Webdunia
ಸೋಮವಾರ, 22 ನವೆಂಬರ್ 2021 (12:45 IST)
ಬೆಂಗಳೂರು : ನುಗ್ಗೆಕಾಯಿ ತಿನ್ನಬೇಕೆಂಬ ಆಸೆ ಯಾರಿಗಿರುವುದಿಲ್ಲ ಹೇಳಿ, ಚಿಕ್ಕ ಮಗುವಿನಿಂದ ಹಿಡಿದು ವಯೋವೃದ್ಧರರೆಗೂ ನುಗ್ಗೆಕಾಯಿ ಎಂದ್ರೆ ಪಂಚಪ್ರಾಣ.
ಆದರೆ ಇದರ ಬೆಲೆ ಕೆಜಿಗೆ 300 ರೂ. ಜಿಗಿತ ಕಂಡಿರುವ ಪರಿಣಾಮ ನುಗ್ಗೆಕಾಯಿ ತಿನ್ನಬೇಕು ಎಂಬುವರ ಆಸೆಗೆ ತಣ್ಣೀರು ಎರಚಿದಂತಾಗಿದೆ.
ಭಾರಿ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದ್ದು, ನುಗ್ಗೆಕಾಯಿ ಖರೀದಿಸಲು ನೂರೆಂಟು ಬಾರಿ ಯೋಚಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅನಿವಾರ್ಯವಾಗಿ ನುಗ್ಗೆಕಾಯಿ ಸೇವಿಸುವುದು ಬಿಡಬೇಕಾದಂತಹ ಪರಿಸ್ಥಿತಿ ಒದಗಿ ಬಂದಿದೆ. ಬಹುತೇಕರು ಮನೆಯಲ್ಲಿ ಬೇಳೆ ಸಾಂಬಾರು ಮಾಡಲು ನುಗ್ಗೆಕಾಯಿ ಬಳಕೆ ಮಾಡುತ್ತಾರೆ. ಇದಲ್ಲದೇ ವಿಶೇಷವಾಗಿ ನುಗ್ಗೆಕಾಯಿ ಫ್ರೈ ಕೂಡ ಮಾಡುತ್ತಾರೆ. ಆದರೆ ಎಲ್ಲದಕ್ಕೂ ಇದೀಗ ಬ್ರೇಕ್ ಬಿದ್ದಂತಾಗಿದೆ.ಬೆಲೆ ನೋಡಿದರೇ ಸಾಕು ಖರೀದಿ ಮಾಡಲು ಆಗುವುದಿಲ್ಲ. ಇದೊಂದು ಗಗನಕುಸುಮವಾಗಿದೆ. ಹೀಗಾಗಿ ಗ್ರಾಹಕರು ಅದರ ಸಹವಾಸವೇ ಬೇಡ ಎನ್ನುವಂತಾಗಿದೆ. ಇಷ್ಟೊಂದು ಬೆಲೆ ಏರಿಕೆ ಆಗಿರುವುದು ಖರೀದಿದಾರರಿಗೆ ಮಾತ್ರ ಸಾಕಷ್ಟು ಹೊರೆಯಾಗಿ ಪರಿಣಮಿಸಿದೆ. 300 ರೂ.ಬೆಲೆ ಜಿಗಿತ ನುಗ್ಗೆ ಪ್ರಿಯರಿಗೆ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments