Webdunia - Bharat's app for daily news and videos

Install App

ಧಿಡೀರ್‌ ಏರಿಕೆ ಕಂಡ ಚಿನ್ನದ ಬೆಲೆ!

Webdunia
ಶನಿವಾರ, 5 ಮಾರ್ಚ್ 2022 (11:09 IST)
ಬೆಂಗಳೂರು : ಕಳೆದ ಕೆಲ ಸಮಯಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು.
 
ಹೀಗಾಗಿ ಶುಭಕಾರ್ಯಗಳ ಸೀಸನ್ ಶುರುವಾದ ನಂತರ ಸಹಜವಾಗಿಯೇ ಬಂಗಾರ ಪ್ರಿಯರು ಬೆಲೆ ಇಳಿಕೆಗಾಗಿ ಕಾಯುತ್ತಿದ್ದಾರೆ. ಆದರೆ ಬಜೆಟ್ ಮರುದಿನವೇ ಚಿನ್ನದ ಬೆಲೆ ಏರಿಕೆಯಾಗಿ ಗೋಲ್ಡ್ ಪ್ರಿಯರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಇಂದು ಮಾರ್ಚ್ 5 ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹5,204 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹5,204 ರೂ ನಿಗದಿಯಾಗಿದೆ.

 
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹47,700 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹52,040 ರೂಪಾಯಿ ದಾಖಲಾಗಿದೆ.

 
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ

ಬೆಂಗಳೂರು: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)
ಚೆನ್ನೈ: ₹48,830 (22 ಕ್ಯಾರಟ್) - ₹53,270 (24 ಕ್ಯಾರಟ್)
ದಿಲ್ಲಿ: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)
ಹೈದರಾಬಾದ್: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)

ಕೋಲ್ಕತಾ: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)
ಮಂಗಳೂರು: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)
ಮುಂಬಯಿ: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)
ಮೈಸೂರು: ₹47,700 (22 ಕ್ಯಾರಟ್) - ₹52,040 (24 ಕ್ಯಾರಟ್)

 
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದರೆ, ಬೆಳ್ಳಿ ಬೆಲೆಯಲ್ಲಿ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments