Webdunia - Bharat's app for daily news and videos

Install App

ಮತ್ತಷ್ಟು ಏರಿಕೆಯಾದ ಚಿನ್ನ! ಇಂದಿನ ಬೆಲೆ ಎಷ್ಟಿದೆ ತಿಳಿಯಿರಿ

Webdunia
ಶನಿವಾರ, 18 ಡಿಸೆಂಬರ್ 2021 (07:12 IST)
ಬೆಂಗಳೂರು : ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ.
 
ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ.

ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ.

ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 18, ಶನಿವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಏರಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,000 ರೂಪಾಯಿ ಏರಿಕೆ ಕಂಡು ಬಂದಿದೆ.

ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,300 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments