Webdunia - Bharat's app for daily news and videos

Install App

ಆಟೋ ಪ್ರಯಾಣಿಕರಿಗೆ ಗುಡ್‍ನ್ಯೂಸ್?

Webdunia
ಶುಕ್ರವಾರ, 3 ಮಾರ್ಚ್ 2023 (08:07 IST)
ಬೆಂಗಳೂರು : ಎಷ್ಟೋ ಬಾರಿ ಕೆಲ ಆಟೋ ಚಾಲಕರು ಮೀಟರ್ ಬಳಸದೆಯೇ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಾರೆ. ಅಲ್ಲದೆ ದಾರಿ ಮಧ್ಯೆ ಅನುಚಿತ ವರ್ತನೆ, ಕಿರಿಕಿರಿ ಉಂಟು ಮಾಡಿದರೆ, ಸಾರ್ವಜನಿಕರಿಗೆ ದೂರು ನೀಡಲು ಸಹಾಯವಾಗುವ ಕ್ಯೂಆರ್ ಕೋಡ್ ಅನ್ನು ತರಲು ನಗರ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.
 
ಅದೂ ಇನ್ನು ಕೇವಲ ಎರಡೇ ತಿಂಗಳಲ್ಲಿ ಆ ಕ್ಯೂ ಆರ್ ಕೋಡ್ ಜಾರಿಗೆ ತರಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ. ಆಟೋಗಳಲ್ಲಿ ದುಪ್ಪಟ್ಟು ದರ ವಸೂಲಿ, ಪ್ರಯಾಣಿಕರ ಜೊತೆ ಜಗಳಕ್ಕೆ ಕಡಿವಾಣ ಹಾಗೂ ಪ್ರಯಾಣಿಕರ ನೆರವಿಗೆ ಹೊಸ ಯೋಜನೆ ರೂಪಿಸಲು ಮುಂದಾಗಿದ್ದ ನಗರ ಸಂಚಾರ ಪೊಲೀಸರು, ಈಗ ಅದರ ಕಡೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಡಿಸ್ಪ್ಲೇ ಬೋರ್ಡ್ಗೆ ಬದಲಾಗಿ ಕ್ಯೂ ಆರ್ ಕೋಡ್ ಹಾಗೂ ಆಪ್ ಬಗ್ಗೆ ಆಟೋ ಚಾಲಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಆಟೋ ದರ ಹೆಚ್ಚಳ, ಮೀಟರ್ ಹಾಕಲ್ಲ, ಅದೂ ಇದೂ ಅನ್ನೋ ದೂರುಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments