Webdunia - Bharat's app for daily news and videos

Install App

ಆಟೋ ಪ್ರಯಾಣಿಕರಿಗೆ ಗುಡ್‍ನ್ಯೂಸ್?

Webdunia
ಶುಕ್ರವಾರ, 3 ಮಾರ್ಚ್ 2023 (08:07 IST)
ಬೆಂಗಳೂರು : ಎಷ್ಟೋ ಬಾರಿ ಕೆಲ ಆಟೋ ಚಾಲಕರು ಮೀಟರ್ ಬಳಸದೆಯೇ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಾರೆ. ಅಲ್ಲದೆ ದಾರಿ ಮಧ್ಯೆ ಅನುಚಿತ ವರ್ತನೆ, ಕಿರಿಕಿರಿ ಉಂಟು ಮಾಡಿದರೆ, ಸಾರ್ವಜನಿಕರಿಗೆ ದೂರು ನೀಡಲು ಸಹಾಯವಾಗುವ ಕ್ಯೂಆರ್ ಕೋಡ್ ಅನ್ನು ತರಲು ನಗರ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.
 
ಅದೂ ಇನ್ನು ಕೇವಲ ಎರಡೇ ತಿಂಗಳಲ್ಲಿ ಆ ಕ್ಯೂ ಆರ್ ಕೋಡ್ ಜಾರಿಗೆ ತರಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ. ಆಟೋಗಳಲ್ಲಿ ದುಪ್ಪಟ್ಟು ದರ ವಸೂಲಿ, ಪ್ರಯಾಣಿಕರ ಜೊತೆ ಜಗಳಕ್ಕೆ ಕಡಿವಾಣ ಹಾಗೂ ಪ್ರಯಾಣಿಕರ ನೆರವಿಗೆ ಹೊಸ ಯೋಜನೆ ರೂಪಿಸಲು ಮುಂದಾಗಿದ್ದ ನಗರ ಸಂಚಾರ ಪೊಲೀಸರು, ಈಗ ಅದರ ಕಡೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಡಿಸ್ಪ್ಲೇ ಬೋರ್ಡ್ಗೆ ಬದಲಾಗಿ ಕ್ಯೂ ಆರ್ ಕೋಡ್ ಹಾಗೂ ಆಪ್ ಬಗ್ಗೆ ಆಟೋ ಚಾಲಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಆಟೋ ದರ ಹೆಚ್ಚಳ, ಮೀಟರ್ ಹಾಕಲ್ಲ, ಅದೂ ಇದೂ ಅನ್ನೋ ದೂರುಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments