Select Your Language

Notifications

webdunia
webdunia
webdunia
webdunia

KSRTC ನೌಕರರಿಗೆ ಗುಡ್ ನ್ಯೂಸ್

KSRTC ನೌಕರರಿಗೆ ಗುಡ್ ನ್ಯೂಸ್
ಬೆಂಗಳೂರು , ಗುರುವಾರ, 29 ಜುಲೈ 2021 (08:05 IST)
ಬೆಂಗಳೂರು (ಜು.29): ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ ನೀಡಲಾಗುದೆ.

•ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ
• ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ

ಈ ಬಗ್ಗೆ ಕೆಎಸ್ಆರ್ಟಿಸಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸರ್ಕಾರ ಶೇ. 11.25ರಿಂದ ಶೇ.21.50ರಷ್ಟು ಹೆಚ್ಚಳ ಮಾಡಿ ಅದೇಶಿಸಿದೆ.
ಈ ಅದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪಾವತಿಸಲು ಸೂಚಿಸಿದೆ.
ಕೆಎಸ್ಅರ್ಟಿ ಮುಖ್ಯ ಲೆಕ್ಕಾಧಿಕಾರಿ ಈ ಬಗ್ಗೆ ಸೂಚನೆಯನ್ನು ಹೊರಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಈಶ್ವರಪ್ಪ ಹೇಳಿಕೆ ?