Webdunia - Bharat's app for daily news and videos

Install App

KSRTC ನೌಕರರಿಗೆ ಗುಡ್ ನ್ಯೂಸ್

Webdunia
ಗುರುವಾರ, 29 ಜುಲೈ 2021 (08:05 IST)
ಬೆಂಗಳೂರು (ಜು.29): ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ ನೀಡಲಾಗುದೆ.

•ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ
• ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ

ಈ ಬಗ್ಗೆ ಕೆಎಸ್ಆರ್ಟಿಸಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸರ್ಕಾರ ಶೇ. 11.25ರಿಂದ ಶೇ.21.50ರಷ್ಟು ಹೆಚ್ಚಳ ಮಾಡಿ ಅದೇಶಿಸಿದೆ.
ಈ ಅದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪಾವತಿಸಲು ಸೂಚಿಸಿದೆ.
ಕೆಎಸ್ಅರ್ಟಿ ಮುಖ್ಯ ಲೆಕ್ಕಾಧಿಕಾರಿ ಈ ಬಗ್ಗೆ ಸೂಚನೆಯನ್ನು ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments