Webdunia - Bharat's app for daily news and videos

Install App

KSRTC ನೌಕರರಿಗೆ ಗುಡ್ ನ್ಯೂಸ್

Webdunia
ಗುರುವಾರ, 29 ಜುಲೈ 2021 (08:05 IST)
ಬೆಂಗಳೂರು (ಜು.29): ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ ನೀಡಲಾಗುದೆ.

•ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ
• ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ

ಈ ಬಗ್ಗೆ ಕೆಎಸ್ಆರ್ಟಿಸಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸರ್ಕಾರ ಶೇ. 11.25ರಿಂದ ಶೇ.21.50ರಷ್ಟು ಹೆಚ್ಚಳ ಮಾಡಿ ಅದೇಶಿಸಿದೆ.
ಈ ಅದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪಾವತಿಸಲು ಸೂಚಿಸಿದೆ.
ಕೆಎಸ್ಅರ್ಟಿ ಮುಖ್ಯ ಲೆಕ್ಕಾಧಿಕಾರಿ ಈ ಬಗ್ಗೆ ಸೂಚನೆಯನ್ನು ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments