Webdunia - Bharat's app for daily news and videos

Install App

ಕೆಎಸ್ಆರ್ಟಿಸಿ ನೌಕರರಿಗೆ ಗುಡ್‌ನ್ಯೂಸ್

Webdunia
ಬುಧವಾರ, 16 ನವೆಂಬರ್ 2022 (08:01 IST)
ಬೆಂಗಳೂರು : ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ಆರ್ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ.

ಬೆಂಗಳೂರಿನ ಕೆಎಸ್ಆರ್ಟಿಸಿ  ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್,

ಯುನೈಟೆಡ್ ಇಂಡಿಯಾ ವಿಮಾ ಕಂಪನಿಯ ಪ್ರಧಾನ ವ್ಯವಸ್ಥಾಪಕರು ಅಂಗ್ರೂಪ್ ಸೋನಂ ಅವರು ಒಡಂಬಡಿಕೆಗೆ ಸಹಿ ಹಾಕಿದರು. 

ಈಗಾಗಲೇ ಭಾರತೀಯ ಸ್ಟೇಟ್ಬ್ಯಾಂಕ್ನೊಂದಿಗೆ ಮಾಡಿಕೊಂಡ 50 ಲಕ್ಷ ವಿಮೆ ಹಾಗೂ ಇಂದು ಯುನೈಟೆಡ್ ಇಂಡಿಯಾ ವಿಮಾ ಕಂಪನಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು 1 ಕೋಟಿ ರೂ. ವಿಮೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments