ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಗರ್ಭಿಣಿಯರಿಗೆ ಸಿಹಿಸುದ್ದಿ

Webdunia
ಗುರುವಾರ, 5 ಜುಲೈ 2018 (12:34 IST)
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು,ಈ ಮೂಲಕ ಈ ಹಿಂದೆ ಕಾಂಗ್ರೆಸ್ ಸರ್ಕಾರ ಗರ್ಭಿಣಿ ಹಾಗೂ ಬಾಣಂತಿಯರ ಸದೃಢ ಆರೋಗ್ಯಕ್ಕಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಜಾರಿಗೊಳಿಸಿದ ಮಾತೃಶ್ರೀ ಯೋಜನೆಯ ಮುಂದುವರೆದ ಭಾಗವಾಗಿ ಸಮ್ಮಿಶ್ರ ಸರ್ಕಾರ ಕೂಡ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಹೆರಿಗೆ ನಂತರ ಮೂರು ತಿಂಗಳು 1000ರೂ ನೀಡಲಿದೆ.


ಈ ಯೋಜನೆಗಾಗಿ 350ಕೋಟಿ ರೂ ವೆಚ್ಚವಾಗಲಿದ್ದು. 2018 ನವೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಹವಾಮಾನ ಪರಿಣಾಮ, ಮಾವಿನ ಬೆಳೆ 50%ಕುಸಿತ, ಬೆಲೆ ಹೆಚ್ಚಾಗುವ ಸಾಧ್ಯತೆ

ಬಹಿರ್ದೆಸೆಗೆ ತೆರಳಿದ್ದವರ ಮಹಿಳೆ ಮೇಲೆ ಗ್ಯಾಂಗ್ ರೇಪ್‌, ಇಬ್ಬರೂ ಅರೆಸ್ಟ್‌

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ನನಗೂ ಐಪಿಎಲ್‌ ಟಿಕೆಟ್ ಬೇಡ, ಬೇರೆಯವರಿಗೂ ಕೊಡುವುದಿಲ್ಲ: ಸುರೇಶ್ ಕುಮಾರ್ ಗರಂ

ಮುಂದಿನ ಸುದ್ದಿ
Show comments