Webdunia - Bharat's app for daily news and videos

Install App

ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್!

Webdunia
ಬುಧವಾರ, 27 ಜುಲೈ 2022 (09:25 IST)
ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಕೊಡುವುದಕ್ಕೆ ಬಿಎಂಆರ್ಸಿಎಲ್ ಮುಂದಾಗಿದೆ.
 
ಸೆಪ್ಟೆಂಬರ್ನಿಂದ ಪರ್ಪಲ್ ಲೈನ್ ಎಕ್ಸ್ಟೆನ್ಷನ್ ಟ್ರಯಲ್ ರನ್ ಶುರುವಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆಯ ಬೈಯಪ್ಪನಹಳ್ಳಿಯಿಂದ, ಕೆ.ಆರ್ ಪುರಂವರೆಗಿನ ಟೆಸ್ಟ್ ಟ್ರಯಲ್ ಮಾಡಲಿದೆ.

ವೈಟ್ಫೀಲ್ಡ್ವರೆಗಿನ ವಿಸ್ತರಣೆಯನ್ನು ಇದೇ ಡಿಸೆಂಬರ್ ಹೊತ್ತಿಗೆ ಮುಗಿಸುವ ಯೋಜನೆಯಲ್ಲಿ ಬಿಎಂಆರ್ಸಿಎಲ್ ಇದ್ದು, 2ನೇ ಹಂತದಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿ ಮಾರ್ಗ, ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಮಾರ್ಗ, ಹಾಗೇ ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. 

ಇಲ್ಲೆಲ್ಲಾ ಐಟಿ, ಬಿಟಿ ಕಂಪನಿಗಳು ಹೆಚ್ಚಾಗಿದ್ದು, ಪೀಕ್ ಅವರ್ಸ್ನಲ್ಲಿ ಸಾಕಷ್ಟು ರಷ್ ಆಗುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ಮೆಟ್ರೋ ಬೋಗಿಗಳನ್ನು 6ರ ಬದಲಾಗಿ 8ಕ್ಕೆ ಏರಿಸಲು ಸಲಹೆ ನೀಡಲಾಗಿತ್ತು.

ದೊಡ್ಡ ಸ್ಟೇಷನ್ ನಿರ್ಮಾಣಕ್ಕೆ ಭೂಸ್ವಾಧೀನ ಸೇರಿ ಹೆಚ್ಚಿನ ಹಣ ವೆಚ್ಚವಾಗಲಿದೆ. ಹೀಗಾಗಿ ಬೋಗಿ ಜಾಸ್ತಿ ಮಾಡುವುದಕ್ಕಿಂತ ರೈಲಿನ ಸಂಖ್ಯೆ ಹೆಚ್ಚಿಸುವುದು ಸೂಕ್ತ ಎಂದು ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments