Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

Webdunia
ಶುಕ್ರವಾರ, 24 ಸೆಪ್ಟಂಬರ್ 2021 (11:56 IST)
ಬೆಂಗಳೂರು,ಸೆ.24 : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿಯೊಂದು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.

ಅಕ್ಟೋಬರ್ನಲ್ಲಿ ಡಿಪ್ಲೊಮೊ, ಬಿಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್ಟಿಸಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಮೂರು ಕೋರ್ಸ್ಗಳ ಪರೀಕ್ಷೆಗಳು ನವೆಂಬರ್ಗೆ ಮುಂಚಿತವಾಗಿ ಮುಗಿದರೆ ಪರೀಕ್ಷಾ ಅವಧಿವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳು ಪಾಸ್ ಕೌಂಟರ್ ನಲ್ಲಿ ಅವಧಿ ವಿಸ್ತರಣೆಯ ಸಹಿ ಹಾಗೂ ಮೊಹರು ಪಡೆಯುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments