Select Your Language

Notifications

webdunia
webdunia
webdunia
webdunia

ರಾಜ್ಯದ ಜನತೆಗೆ ಗುಡ್ ನ್ಯೂಸ್

ರಾಜ್ಯದ ಜನತೆಗೆ ಗುಡ್ ನ್ಯೂಸ್
ಬೆಂಗಳೂರು , ಮಂಗಳವಾರ, 5 ಅಕ್ಟೋಬರ್ 2021 (10:59 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ತಗುಲಿದೆ.

693 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 11,992 ಸಕ್ರಿಯ ಪ್ರಕರಣಗಳು ಇವೆ. ಇವತ್ತು 78,958 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.50 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದ್ದು, 121 ಜನ ಬಿಡುಗಡೆಯಾಗಿದ್ದಾರೆ. 5 ಜನ ಮೃತಪಟ್ಟಿದ್ದಾರೆ. 7640 ಸಕ್ರಿಯ ಪ್ರಕರಣಗಳು ಇವೆ.


Share this Story:

Follow Webdunia kannada

ಮುಂದಿನ ಸುದ್ದಿ

ನೀಟ್ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ