Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಗುಡ್ ನ್ಯೂಸ್?

ರಾಜ್ಯಕ್ಕೆ ಗುಡ್ ನ್ಯೂಸ್?
ಬೆಂಗಳೂರು , ಭಾನುವಾರ, 3 ಅಕ್ಟೋಬರ್ 2021 (11:17 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 636 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

745 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,77,225 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,27,029 ಜನ ಗುಣಮುಖರಾಗಿದ್ದಾರೆ. 37,811 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.37 ರಷ್ಟು ಇದೆ. 12,356 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 245 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7665 ಸಕ್ರಿಯ ಪ್ರಕರಣಗಳು ಇವೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಟೋಬರ್ 25 ರಿಂದ ಚಿತ್ರಮಂದಿರಗಳು ಓಪನ್