Webdunia - Bharat's app for daily news and videos

Install App

ಪ್ರವಾಸಿಗರಿಗೆ ಗುಡ್‍ನ್ಯೂಸ್!

Webdunia
ಮಂಗಳವಾರ, 30 ನವೆಂಬರ್ 2021 (12:12 IST)
ಚಿಕ್ಕಬಳ್ಳಾಪುರ : ಶನಿವಾರ, ಭಾನುವಾರ ಬಿಟ್ಟು ಉಳಿದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿಬೆಟ್ಟಕ್ಕೆ ತೆರಳಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಆಗಸ್ಟ್ 24 ರಂದು ರಾತ್ರಿ ಭಾರೀ ಮಳೆಯಾದ ಕಾರಣ ನಂದಿಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಿಂದ ಭೂಕುಸಿತವಾಗಿತ್ತು. ಪರಿಣಾಮ ನಂದಿಬೆಟ್ಟದ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದ ವಾಹನಗಳ ಸಂಚಾರ ಸಂಪೂರ್ಣ ಕಡಿತಗೊಂಡಿತ್ತು.
ಈಗ 80 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಕೊಚ್ಚಿ ಹೋದ ರಸ್ತೆ ದುರಸ್ಥಿ ಕಾರ್ಯ ಪೂರ್ಣಗೊಳಿಸಿದೆ. ಹೀಗಾಗಿ ನಂದಿಬೆಟ್ಟಕ್ಕೆ ನಾಳೆಯಿಂದ ಪ್ರವಾಸಿಗರ ವಾಹನಗಳ ಪ್ರವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments